Advertisement
ಜ.15ರಂದು ಕಟೀಲು ದೇಗುಲದಿಂದ ಹೊರಡಲಿರುವ ಹೊರಕಾಣಿಕೆಯ ಕಚೇರಿಯನ್ನು ಉದ್ಘಾಟಿಸಿದ ಸ್ವಾಮೀಜಿ, ಪರ್ಯಾಯದ ದಿನದ ಅನ್ನಸಂತರ್ಪಣೆಯ ಸಂಪೂರ್ಣ ವೆಚ್ಚವನ್ನು ಭರಿಸಲಿರುವ ಅತ್ತೂರು ಕೊಡೆತ್ತೂರು ಮಾಗಣೆಯ ಗ್ರಾಮಸ್ಥರನ್ನು ಅಭಿನಂದಿಸಿದರು. ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವೇದವ್ಯಾಸ ತಂತ್ರಿ, ಕೊಡೆತ್ತೂರು ದೇವಿ ಪ್ರಸಾದ ಶೆಟ್ಟಿ, ಕೆ.ವಿ. ಶೆಟ್ಟಿ, ಅತ್ತೂರು ಪ್ರಸನ್ನ ಶೆಟ್ಟಿ, ಭುವನಾಭಿರಾಮ ಉಡುಪ, ತಿಮ್ಮಪ್ಪ ಕೋಟ್ಯಾನ್ ಮುಂತಾದವರಿದ್ದರು. Advertisement
ಪರ್ಯಾಯದಲ್ಲಿ ಪಾಲ್ಗೊಳ್ಳಿ: ಪಲಿಮಾರು ಶ್ರೀ
09:44 AM Dec 31, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.