Advertisement

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

04:12 PM Jan 17, 2022 | Team Udayavani |
ಉಡುಪಿ: ಹತ್ತು ಜನರ ಕಲ್ಯಾಣದ ಉದ್ದೇಶದಿಂದ ನಾವು ಪರ್ಯಾಯ ಸ್ವೀಕರಿಸುತ್ತಿದ್ದು, ಪ್ರಾರಂಭದಲ್ಲೇ ಹತ್ತು ಜನರಿಗೆ ಉಪದ್ರವವಾಗುವ ಕಾರ್ಯಕ್ರಮವಾಗಬಾರದು, ಎಲ್ಲಾ ಕಾರ್ಯಕ್ರಮಗಳು ಲೋಕೋಪಯೋಗಿಯಾಗಿರಬೇಕು ಎಂದು ಭಾವೀ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಸೋಮವಾರ ಅನುಗ್ರಹ ಸಂದೇಶ ನೀಡಿದ್ದಾರೆ
Advertisement

Udayavani is now on Telegram. Click here to join our channel and stay updated with the latest news.

Next