Advertisement

ಶಾಂತಿ- ಪ್ರೇಮದ ವಿರಾಟರೂಪ

06:05 PM Apr 07, 2021 | ganesh bhat |

ಪ್ರಿಯಓದುಗರೇ…

Advertisement

ಪತ್ನಿಪೀಡಕ ಗಂಡ. ಪ್ರತಿನಿತ್ಯ ಪತ್ನಿ ಮೇಲೆ ಕೈ ಮಾಡುತ್ತಿದ್ದ. ಏತನ್ಮಧ್ಯೆ ಪ್ರವಚನಕಾರನ ಮಾತೊಂದು ಆಕೆಯ ಕಿವಿಗೆ ಬಿತ್ತು. ಗಂಡ ಎಷ್ಟು ಹಿಂಸಿಸಿದರೂ ಆತನನ್ನು ಕ್ಷಮಿಸತೊಡಗಿದಳು. ಅವನ ಮನಸ್ಸಿಗೆ ಶಾಂತಿ ಸಿಗಲೆಂದು ದೇವರನ್ನು ಪ್ರಾರ್ಥಿಸತೊಡಗಿದಳು. ಕಾಲಕ್ರಮೇಣ ಗಂಡ ಬದಲಾದ. ಶಾಂತಿ- ಪ್ರೇಮದ ವಿರಾಟ ರೂಪ ದರ್ಶಿಸುವ ಚೆಂದದ ಕಥೆಯನ್ನುಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next