Advertisement

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

02:05 AM May 04, 2024 | Team Udayavani |

ಮಣಿಪಾಲ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಮೇ 2ರಂದು ರಾತ್ರಿ ವೇಳೆ ಮಣಿಪಾಲದ ಉಪೇಂದ್ರ ಪೈ ವೃತ್ತದ ಬಳಿ ನಡೆದಿದೆ.

Advertisement

ಝಾರ್ಖಂಡ್‌ ರಾಜ್ಯದ ಶಂಕರ್‌ ಮೃತರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ನಸುಕಿನ ವೇಳೆ ಮೃತಪಟ್ಟರೆಂದು ತಿಳಿದು ಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next