Advertisement

ಪಾದುಕೆ ಕಳಚಿ ಗುರುಗಳ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ ಪೇಜಾವರ ಶ್ರೀ

07:49 PM Nov 08, 2021 | Team Udayavani |
ಪೇಜಾವರ ಮಠಾಧೀಶ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರವವು ಮರಣೋತ್ತರವಾಗಿ 2019 ರಲ್ಲಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರ ಉತ್ತರಾಧಿಕಾರಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ರಾಷ್ಟ್ರಪತಿಗಳು ಪ್ರಧಾನಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next