Advertisement

ಫಲಾನುಭವಿಗಳಿಗೆ ಪಿಂಚಣಿ ಪತ್ರ

12:45 PM Oct 09, 2019 | Team Udayavani |

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಫಲಾನುಭವಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್‌ ಹಾಗೂ ಪಿಂಚಣಿ ಪತ್ರಗಳನ್ನು ವಿತರಿಸಿದರು.

Advertisement

ಇದೇ ಸಂದರ್ಭದಲ್ಲಿ ಬಿಜಗರಣಿ ಗ್ರಾಮದ ಬಾಳಾರಾಮ ಬಿರ್ಜೆ ಅವರ ಹೃದಯ ಚಿಕಿತ್ಸೆ ವೆಚ್ಚ ಭರಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 75 ಸಾವಿರ ರೂ ಚೆಕ್‌ ವಿತರಣೆ ಮಾಡಿದರು. ನಾಡಹಬ್ಬ ದಸರಾ ಅಂಗವಾಗಿ ಹಿಂಡಲಗಾ ಗ್ರಾಮದಲ್ಲಿ ಮಹಾಲಕ್ಷ್ಮಿ ಯಾತ್ರೋತ್ಸವ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರು ಮಾಜಿ ಸೈನಿಕರನ್ನು ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಚನ್ನರಾಜ ಹಟ್ಟಿಹೊಳಿ ಗ್ರಾಮ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next