Advertisement

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

01:58 AM Sep 29, 2024 | Team Udayavani |

ಜಮ್ಮು: ಜಮ್ಮು-ಕಾಶ್ಮೀರದ ಜನರು ತಮ್ಮ ಮಕ್ಕಳಿಗಾಗಿ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದ ಇಲ್ಲದ ರಾಜ್ಯವನ್ನು ಬಯಸುತ್ತಿ ದ್ದಾರೆ. ಇದಕ್ಕಾಗಿ ಅವರು ಬಿಜೆಪಿಗೆ ಮತ ಹಾಕಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಮ್ಮುವಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, 2016ರ ಇದೇ ದಿನ (ಸೆ.28) ಕೇಂದ್ರ ಸರಕಾರ ಸರ್ಜಿಕಲ್‌ ಸ್ಟ್ರೈಕ್‌ ಮಾಡಿ, ಭಾರತ ಶಕ್ತಿಶಾಲಿಯಾಗಿದೆ ಎಂಬುದನ್ನು ಜಗತ್ತಿಗೆ ತೋರ್ಪಡಿಸಿತ್ತು. ಹೀಗಾಗಿ ಬಿಜೆಪಿಯ ಬಗ್ಗೆ ಜನರು ಒಲವು ತೋರುತ್ತಿದ್ದಾರೆ ಎಂದರು. ಕಾಶ್ಮೀರದಲ್ಲಿ ಭಯೋತ್ಪಾದನೆ ಸೃಷ್ಟಿಗೆ ಕಾಂಗ್ರೆಸ್‌ ಪ್ರಮುಖ ಕಾರಣವೆಂದು ಟೀಕಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next