Advertisement

ಸುರತ್ಕಲ್: ಮನೆ ಹೊರಗೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿ, ಮನೆಗೆ ಕಲ್ಲು ತೂರಾಟ!

01:31 PM Dec 15, 2020 | keerthan |

ಸುರತ್ಕಲ್: ಇಲ್ಲಿನ ಇಡ್ಯಾ ನಿವಾಸಿ ಜಿತೇಶ್ ಎಂಬವರ ಮನೆಯ ಹೊರಗೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿಗಳು, ಮನೆಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.

Advertisement

ಪೂರ್ವ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಿಸಿ ಟಿವಿ ಪರಿಶೀಲಿಸಿದ್ದು ಇಬ್ಬರನ್ನು ವಿಚಾರಣೆಗೆ ಗುರಿ ಪಡಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಹೃದಯಘಾತದಿಂದ ಕೆಎಸ್ಆರ್ಟಿಸಿ ಬಸ್ ಚಾಲಕ ಸಾವು

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next