Advertisement
ನದಿಯಲ್ಲಿ ಸ್ನಾನಕ್ಕೆಂದು ತೆರಳಿ ಕಾಲುಜಾರಿ ಬಿದ್ದಿದ್ದ ಕೊಣ್ಣೂರ ಗ್ರಾಮದ ನಿವಾಸಿ ಬಸಪ್ಪ ಫಕ್ಕೀರಪ್ಪ ತಳವಾರ, ನೀರಿನಲ್ಲಿ ಕೊಚ್ಚಿ ಹೋಗಿ ನದಿಯಲ್ಲಿದ್ದ ಮುಳ್ಳಿನ ಕಂಟಿಯನ್ನೇ ಆಶ್ರಯಿಸಿ ನಿಂತಿದ್ದ. ಈ ಕುರಿತು ಸ್ಥಳೀಯರಿಂದ ಅಗ್ನಿಶಾಮಕ ದಳ ತಂಡಕ್ಕೆ ಮಾಹಿತಿ ನೀಡಲಾಗಿತ್ತು.
Advertisement
ಮಲಪ್ರಭಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿ ರಕ್ಷಣೆ
06:25 PM Sep 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.