Advertisement

ಕೊಯಮುತ್ತೂರು: ಸಿಪಿಎಂ ಜಿಲ್ಲಾ ಕಾರ್ಯಾಲಯಕ್ಕೆ ಪೆಟ್ರೋಲ್‌ ಬಾಂಬ್‌

11:43 AM Jun 17, 2017 | Team Udayavani |

ಕೊಯಮುತ್ತೂರು : ಇಲ್ಲಿನ ಸಿಪಿಐ ಜಿಲ್ಲಾ ಕಾರ್ಯಾಲಯದತ್ತ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು  ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

Advertisement

ಈ ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ; ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಸಿಪಿಎಂ ಜಿಲ್ಲಾ ಕಾರ್ಯಾಲಯದ ಹೊರಗೆ ನಿಲ್ಲಿಸಿಡಲಾಗಿದ್ದ ಕಾರೊಂದು ಪೆಟ್ರೋಲ್‌ ಬಾಂಬ್‌ ದಾಳಿಯಲ್ಲಿ ತೀವ್ರವಾಗಿ ಹಾನಿಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next