Advertisement
ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಫೋನ್ ಕದ್ದಾಲಿಸುವ ಕೆಲಸವನ್ನು ಮಾಜಿ, ಹಾಲಿ ಮುಖ್ಯಮಂತ್ರಿಗಳ್ಯಾರು ಮಾಡಬಾರದು. ಈ ಹಿಂದೆ ಫೋನ್ ಕದ್ದಾಲಿಸಿದ್ದ ರಾಮಕೃಷ್ಣ ಹೆಗಡೆಯವರ ಸರ್ಕಾರವೇ ಬಿದ್ದಿದೆ. ಇಂಥಹ ಕೆಲಸವನ್ನು ಯಾರೊಬ್ಬರು ಮಾಡಬಾರದು. ರಾಷ್ಟ್ರೀಯ ನಾಯಕರ ಫೋನ್ ಗಳನ್ನು ಸಹ ಕದ್ದಾಲಿಸಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಪ್ರಕರಣವನ್ನು ಸಿಬಿಐಗೆ ವಹಿಸಿರಬಹುದು ಎಂದು ತಿಳಿಸಿದರು.
Advertisement
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಸ್ವಾಗತಾರ್ಹ : ಬಿ.ಶ್ರೀರಾಮುಲು
10:19 AM Aug 19, 2019 | keerthan |
Advertisement
Udayavani is now on Telegram. Click here to join our channel and stay updated with the latest news.