Advertisement

ಫೋನಿ ಚಂಡಮಾರುತ; ಓಡಿಶಾಕ್ಕೆ ರಾಜ್ಯದಿಂದ 10 ಕೋಟಿ ರೂ. ನೆರವು

09:47 AM May 10, 2019 | Team Udayavani |

ಬೆಂಗಳೂರು: ಇತ್ತೀಚೆಗೆ ಫೋನಿ ಚಂಡಮಾರುತದಿಂದ ತತ್ತರಿಸಿರುವ ಒಡಿಶಾ ರಾಜ್ಯದಲ್ಲಿ ಪುನರ್ವಸತಿ ಮತ್ತು ಪರಿಹಾರ ಕ್ರಮಗಳಿಗಾಗಿ ರಾಜ್ಯಸರ್ಕಾರವು 10 ಕೋಟಿ ರೂ. ನೆರವು ನೀಡಿದೆ.

Advertisement

ಅಪಾರ ಜನ, ಜಾನುವಾರು, ಆಸ್ತಿಪಾಸ್ತಿ ನಷ್ಟ ಅನುಭವಿಸಿರುವ  ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಈ ಅನುದಾನ ಬಿಡುಗಡೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next