Advertisement

Photos: ಆಶ್ಲೇಷಾ ಮಳೆ ಸೃಷ್ಟಿಸಿದ ಅವಾಂತರ; ಜನ ಜೀವನ ಕಷ್ಟಕರ

04:27 AM Aug 08, 2020 | mahesh |
ಮಹಾಮಳೆ ನಕ್ಷತ್ರ ಆಶ್ಲೇಷಾದ ಅಬ್ಬರಕ್ಕೆ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗ ತತ್ತರಿಸಿ ಹೋಗಿದ್ದು, ಪ್ರಮುಖ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಮತ್ತಷ್ಟು ಅವಾಂತರ ಸೃಷ್ಟಿಸಿದೆ.
Advertisement

Udayavani is now on Telegram. Click here to join our channel and stay updated with the latest news.

Next