Advertisement

Photo’s: ಕನಸು ನನಸು: ಅಯೋಧ್ಯೆಯಲ್ಲಿನ ಶಿಲಾನ್ಯಾಸ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ

03:37 PM Aug 05, 2020 | Nagendra Trasi |

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಬುಧವಾರ (ಆಗಸ್ಟ್ 5-2020) ರಾಮಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೆರವೇರಿಸಿದ್ದಾರೆ. ದೆಹಲಿಯಿಂದ ಲಕ್ನೋಗೆ ಆಗಮಿಸಿದ್ದ ಪ್ರಧಾನಿ ನಂತರ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ಆಗಮಿಸಿದ್ದರು. ನಂತರ ಹನುಮಾನ್ ಗಡಿಗೆ ತೆರಳಿ ಪೂಜೆ ಸಲ್ಲಿಸಿದ್ದರು, ಬಳಿಕ ರಾಮ್ ಲಲ್ಲಾನಿಗೆ ಪೂಜೆ ನೆರವೇರಿಸಿದ್ದರು.

Advertisement

ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಭಾಗವತ್, ಗವರ್ನರ್ ಆನಂದಿಬೆನ್ ಪಟೇಲ್ ಹಾಗೂ 175 ಗಣ್ಯರು ಸಾಕ್ಷಿಯಾಗಿದ್ದರು.

ರಾಮಮಂದಿರ ಹೋರಾಟಕ್ಕೆ ಅರ್ಪಣ, ತರ್ಪಣವಿತ್ತು. ಈ ನಿಟ್ಟಿನಲ್ಲಿ 130 ಕೋಟಿ ಭಾರತೀಯರಿಗೆ ತಲೆಬಾಗಿ ನಮಿಸುತ್ತೇನೆ. ಶ್ರೀರಾಮ ಮರ್ಯಾದಾ ಪುರುಷೋತ್ತಮ. ಯಾವುದೇ ಕೆಲಸವಾಗಬೇಕಾದರೂ ಶ್ರೀರಾಮನತ್ತ ನೋಡುತ್ತೇವೆ. ನಾನು ಈ ಕಾರ್ಯ ಮಾಡುವ ಮೊದಲು ರಾಮಭಕ್ತ ಹನುಮಾನ್ ಆಶೀರ್ವಾದ ಪಡೆದು ಬಂದಿದ್ದೇನೆ ಎಂದು ಶಿಲಾನ್ಯಾಸ ನೆರವೇರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದ್ದರು.

ಹೀಗೆ ಅಯೋಧ್ಯೆಯಲ್ಲಿನ ಸಂಭ್ರಮದ ಕ್ಷಣಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಕ್ಷಣಗಳು ಇಲ್ಲಿವೆ…

 

Advertisement
Advertisement

Udayavani is now on Telegram. Click here to join our channel and stay updated with the latest news.

Next