Advertisement
ಬೆಂಗಳೂರಿನ ಅವರ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಅಧಿಕಾರಿಗಳು, ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜಂಟಿ ಸಭೆಯಲ್ಲಿ ಯೋಜನೆಯ ಅಗತ್ಯದ ಬಗ್ಗೆ ಪರಿಶೀಲನೆ ನಡೆಸಿದ ನಂತರ ಅವರು ಮಾತ ನಾಡಿದರು. ನದಿ ಮೂಲದಲ್ಲಿ ಜಲ ಸಂಪತ್ತು: ಈ ಯೋಜನೆ ಯಡಿ ಮನೆಗಳಿಗೆ ನೀರು ಒದಗಿಸಲು ಜಿಲ್ಲೆಯ ನದಿ ಗಳಲ್ಲಿ ಅಗತ್ಯ ಜಲ ಮೂಲದ ಲಭ್ಯತೆಯ ಬಗ್ಗೆ ಕೇಂದ್ರದ ಅಧಿಕಾರಿಗಳು ಪ್ರಶ್ನೆ ಎತ್ತಿದ್ದರು.
Advertisement
ಮನೆಗಳಿಗೆ ನದಿ ನೀರು ಪೂರೈಕೆಗೆ ಯೋಜನೆ
06:42 PM Jun 17, 2021 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.