Advertisement

ಎಸ್‌ಡಿಎಂ ವಿದ್ಯಾರ್ಥಿಗಳಿಂದ ಭತ್ತದ ನಾಟಿ

11:37 AM Jul 05, 2018 | |

ಬೆಳ್ತಂಗಡಿ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಪರಿಸರ ಸಂಘದ ವತಿಯಿಂದ ಮಕ್ಕಳಲ್ಲಿ ಕೃಷಿಯ ಕುರಿತು ಒಲವು, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬಂದಿ ಭತ್ತದ ನಾಟಿ ಕಾರ್ಯವನ್ನು ನಿರ್ವಹಿಸಿದರು. 

Advertisement

ಸಂತೋಷ್‌ ಅವರು ಮಾರ್ಗದರ್ಶನ ಹಾಗೂ ಶ್ರೀಕ್ಷೇತ್ರದ ತೋಟದ ಸಿಬಂದಿ ಸಹಕಾರ ನೀಡಿದರು. ಗದ್ದೆಯ ಉಳುಮೆಗಾಗಿ ನೇಗಿಲಿನ ಬದಲು ಮಕ್ಕಳಿಂದ ಕೆಸರಿನಾಟವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಶಿಕ್ಷಕಿ ಪರಿಮಳಾ ಎಂ.ವಿ. ಮಾರ್ಗದರ್ಶನ ನೀಡಿದರು. ಶಿಕ್ಷಕಿಯರಾದ ಸೌಮ್ಯಾ, ಸಂಧ್ಯಾ ನೇತೃತ್ವ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next