Advertisement

ಕಾಖಂಡಕಿ ಶಾಲೆಗೆ ತಟ್ಟೆ ಕಾಣಿಕೆ

11:25 AM Feb 10, 2022 | Team Udayavani |

ಯಡ್ರಾಮಿ: ತಾಲೂಕಿನ ಕಾಖಂಡಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟದ ಅನುಕೂಲಕ್ಕಾಗಿ ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ-ಕಾರ್ಯದರ್ಶಿ, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವರಾಯ ಎಂ. ಬಸವಪಟ್ಟಣ 10 ಸಾವಿರ ರೂ. ಮೌಲ್ಯದ ಊಟದ ತಟ್ಟೆಗಳನ್ನು ಕಾಣಿಕೆಯಾಗಿ ನೀಡಿದ್ದಾರೆ.

Advertisement

ಶಾಲೆ ಮುಖ್ಯ ಶಿಕ್ಷಕ ಬಸವರಾಜ ಸಾಸನೂರ, ಎಸ್‌ಡಿಎಂಸಿ ಅಧ್ಯಕ್ಷೆ ರೇಣುಕಾ ಖುಬು, ಉಪಾಧ್ಯಕ್ಷ ಮಲ್ಲಿನಾಥ ಪಾಸೋಡಿ ಹಾಗೂ ಶಾಲಾ ಸಮಿತಿ ಸದಸ್ಯರು, ಶಿಕ್ಷಕರು, ಗ್ರಾಮಸ್ಥರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next