Advertisement

ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ: ಪ್ರಧಾನಿ ಮೋದಿ ಖಂಡನೆ

12:08 PM Mar 08, 2019 | Team Udayavani |

ಹೊಸದಿಲ್ಲಿ : ಉತ್ತರ ಪ್ರದೇಶದ ಲಕ್ನೋದಲ್ಲಿ  ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆದಿರುವುದನ್ನು ಪ್ರಧಾನಿ ನರೇಂದ್ರ  ಮೋದಿ ಬಲವಾಗಿ ಖಂಡಿಸಿದ್ದಾರೆ. 

Advertisement

ಕಾಶ್ಮೀರಿಗಳ ಮೇಲೆ ಈ ರೀತಿಯ ಹಲ್ಲೆ, ಹಿಂಸೆ, ದಬ್ಟಾಳಿಕೆ ದೇಶದಲ್ಲಿ ಎಲ್ಲೇ ನಡೆದರೂ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮೋದಿ ಕರೆ ನೀಡಿದ್ದಾರೆ. 

ಲಕ್ನೋ ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ತತ್‌ಕ್ಷಣ ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ ಎಂದು ಮೋದಿ ಅವರನ್ನು ಪ್ರಶಂಸಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next