Advertisement
ನಾಸಿಕ್ ಜಿಲ್ಲೆಯ ಯೋಲಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿಮಾತನಾಡಿದ ಪವಾರ್, “ಪ್ರಧಾನಿ ಮೋದಿಯವರು ತಮ್ಮ ನಿಯಂತ್ರಣದಲ್ಲಿ ಎಲ್ಲಾ ರಾಜ್ಯ ಯಂತ್ರಗಳನ್ನು ಹೊಂದಿದ್ದಾರೆ. ಅವರು ಭ್ರಷ್ಟಾಚಾರ ಮಾಡಿದ ನಾಯಕರ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ಅವರನ್ನು ಶಿಕ್ಷಿಸಬೇಕು” ಎಂದು ಹೇಳಿದರು.
Advertisement
NCP ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಮೋದಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್
08:51 PM Jul 08, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.