Advertisement

ಅಮಿತ್‌ ಶಾ, ಅರುಣ್‌ ಜೇಟ್ಲಿ ಜತೆಗೆ ಪಿಎಂ ಸಭೆ

07:30 AM Oct 06, 2017 | Team Udayavani |

ಹೊಸದಿಲ್ಲಿ: ಆರ್ಥಿಕ ಕ್ಷೇತ್ರದಲ್ಲಿನ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯಲ್ಲಿ ಸಭೆ ನಡೆಸಿದರು. 

Advertisement

ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅದರಲ್ಲಿ ಭಾಗವಹಿಸಿದ್ದರು. ಕೇರಳದಲ್ಲಿ ಸದ್ಯ ನಡೆಯುತ್ತಿರುವ ಜನ ರಕ್ಷಾ ಯಾತ್ರೆಯಲ್ಲಿ ಮಾತನಾಡಬೇಕಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಏಕಾಏಕಿ ಹೊಸದಿಲ್ಲಿಗೆ ಆಗಮಿಸಿದ್ದೂ ಕುತೂಹಲಕ್ಕೆ ಕಾರಣವಾಗಿತ್ತು. ಅ.7 ಮತ್ತು 8 ರಂದು ಗುಜರಾತ್‌ ಭೇಟಿಗೆ ಸಂಬಂಧಿಸಿದಂತೆ ಇರುವ ತುರ್ತು ಸಭೆ ಇದಾಗಿರಬೇಕೆಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next