Advertisement

Police; ಹೃದಯಾಘಾತದಿಂದ ಕರ್ತವ್ಯನಿರತ 28 ವರ್ಷದ ಪೊಲೀಸ್ ಪೇದೆ ಸಾ*ವು

05:14 PM Oct 02, 2024 | Team Udayavani |

ಬೀದರ್: ನೂತನ ನಗರ ಠಾಣೆಯ ಪೇದೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ(ಅ.02) ನಡೆದಿದೆ.

Advertisement

ರಾಯಚೂರು ಜಿಲ್ಲೆಯ ತಳಮಾಳ ಗ್ರಾಮದ ಪೇದೆ ಚಂದ್ರಶೇಖರ (28ವರ್ಷ) ಸಾವನ್ನಪ್ಪಿದವರು. 2018ರ ಬ್ಯಾಚ್ ನ ಪೇದೆಯಾಗಿರುವ ಚಂದ್ರಶೇಖರ ಕಳೆದ 5 ವರ್ಷಗಳಿಂದ ನಾಗರಿಕ ಪೊಲೀಸ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರು. ಹೃದಯಾಘಾತದಿಂದ ತೀವ್ರವಾಗಿ ಅಸ್ವಸ್ಥ ರಾಗಿದ್ದ ಅವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next