Advertisement

ಶ್ರೀನಗರದಲ್ಲಿ ಪೊಲೀಸ್‌ ಸಿಬಂದಿ ಹುತಾತ್ಮ: ಇಬ್ಬರು ಉಗ್ರರ ಸೆರೆ 

09:35 AM Aug 13, 2018 | Team Udayavani |

ಶ್ರೀನಗರ: ಇಲ್ಲಿನ ಬಟಮಾಲೂ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ರವಿವಾರಬೆಳಗ್ಗೆ ನಡೆದ ಗುಂಡಿನ ಚಕ ಮಕಿಯಲ್ಲಿ ಒಬ್ಬ ಪೊಲೀಸ್‌ ಸಿಬ್ಬಂದಿ ಹುತಾ ತ್ಮರಾಗಿದ್ದಾರೆ. ಭದ್ರತಾ ಪಡೆಯ ಐವರು ಯೋಧರೂ ಗಾಯಗೊಂಡಿದ್ದಾರೆ. ಇದೇ ವೇಳೆ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿರುವ ಕುರಿತು ಸುಳಿವು ಸಿಕ್ಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next