Advertisement

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

07:03 PM Jan 20, 2022 | Team Udayavani |

ಥಾಣೆ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡ ಕಾಳಿಚರಣ್‌ ಮಹಾರಾಜ್‌ ಅವರನ್ನು ಛತ್ತೀಸ್‌ಗಡದಲ್ಲಿ ಬಂಧಿಸಲಾಗಿದೆ.

Advertisement

ಥಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕಾಳಿಚರಣ್‌ ವಿರುದ್ಧ ಎನ್‌ಸಿಪಿ ಮುಖಂಡ ಮತ್ತು ಸಚಿವ ಜಿತೇಂದ್ರ ಅವ್ಹದ್‌ ದೂರು ನೀಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಥಾಣೆ ಮಾತ್ರವಲ್ಲದೆ, ಮಹಾರಾಷ್ಟ್ರದ ಇತರ ಭಾಗಗಳಲ್ಲಿಯೂ ಕೂಡ ಅವರ ವಿರುದ್ಧ ಕೇಸು ದಾಖಲಾಗಿದೆ.

ಥಾಣೆ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡ ಕಾಳಿಚರಣ್‌ ಮಹಾರಾಜ್‌ ಅವರನ್ನು ಛತ್ತೀಸ್‌ಗಡದಲ್ಲಿ ಬಂಧಿಸಲಾಗಿದೆ.

ಥಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕಾಳಿಚರಣ್‌ ವಿರುದ್ಧ ಎನ್‌ಸಿಪಿ ಮುಖಂಡ ಮತ್ತು ಸಚಿವ ಜಿತೇಂದ್ರ ಅವ್ಹದ್‌ ದೂರು ನೀಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Advertisement

ಥಾಣೆ ಮಾತ್ರವಲ್ಲದೆ, ಮಹಾರಾಷ್ಟ್ರದ ಇತರ ಭಾಗಗಳಲ್ಲಿಯೂ ಕೂಡ ಅವರ ವಿರುದ್ಧ ಕೇಸು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next