Advertisement
ಖಚಿತ ಮಾಹಿತಿ ಮೇರೆಗೆ ಎಸ್ಪಿ ರವಿಕಾಂತೇ ಗೌಡ ಅವರ ಮಾರ್ಗ ದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಎಸ್ಸೆ ಪ್ರಸನ್ನ ಅವರ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಮರಳುಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಸ್ವಾಧೀನಪಡಿಸಿಕೊಂಡಿರುವ ಮರಳು, ದೋಣಿ ಹಾಗೂ ಲಾರಿಯ ಮೌಲ್ಯ ಸುಮಾರು 5 ಲಕ್ಷ ರೂ. ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. Advertisement
ಅಕ್ರಮ ಮರಳು ಅಡ್ಡೆಗೆ ದಾಳಿ
10:32 AM Feb 01, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.