Advertisement

ಮಂಗಳೂರು : ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ;ಪೊಲೀಸರಿಂದ ಲಘು ಲಾಠಿ ಪ್ರಹಾರ

08:19 PM Dec 30, 2020 | Team Udayavani |

ಮಂಗಳೂರು : ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Advertisement

ನಗರದ ಬೊಂದೇಲ್ ನ ಎಂಜಿಸಿ ಬಳಿಯ ಮತ ಎಣಿಕೆ ಕೇಂದ್ರದಲ್ಲಿ ನೆರೆದಿದ್ದ ಕಾಂಗ್ರೇಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ಘರ್ಷಣೆ ತಪ್ಪಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿದ್ದಾರೆ.

ಈ ಸಂದರ್ಭ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ:ಮಾತುಕತೆ ಭಾಗಶಃ ಯಶಸ್ವಿ:ರೈತರ ಎರಡು ಬೇಡಿಕೆ ಈಡೇರಿಸಲು ಕೇಂದ್ರದ ಸಮ್ಮತಿ,ಜ.4ಕ್ಕೆ ಮತ್ತೆ ಸಭೆ

Advertisement

Udayavani is now on Telegram. Click here to join our channel and stay updated with the latest news.

Next