Advertisement
ಮಂಗಳವಾರ ಶಾಲೆಯಲ್ಲಿ ಆಯೋಜಿಸಿದ್ದ ಅಪರಾಧ ತಡೆ ಮಾಸಾಚಾರಣೆಯಲ್ಲಿ ಗ್ರಾಮೀಣ ಸಿಪಿಐ ಸುರೇಶ ತಳವಾರ ನಗರ ಪಿಐ ಉದಯರವಿ ತಮ್ಮ ಒಂದು ತಿಂಗಳ ವೇತನದಲ್ಲಿ ಗ್ರಂಥಾಲಯ ಹಾಗೂ ಇದಕ್ಕೆ ಬೇಕಾಗುವ ಪುಸ್ತಕಗಳನ್ನು ಖರೀದಿ ಮಾಡಲು ಹಣ ನೀಡುವುದಾಗಿ ಭರವಸೆ ನೀಡಿದರು. ಇಡೀ ಶಾಲೆಗೆ ಸುಣ್ಣಬಣ್ಣ ಹಚ್ಚಿ ಶಾಲೆಯ ಗೋಡೆಗಳ ಮೇಲೆ ಸಾಹಿತ್ಯ ವಿಜ್ಞಾನ,ಕಲೆ ಜ್ಞಾನಪೀಠ ಪುರಸ್ಕೃತರು ನೊಬೆಲ್ ಪ್ರಶಸ್ತಿ ಪಡೆದ ದೇಶದ ಪ್ರಧಾನಿ,ರಾಜ್ಯದ ಸಿಎಂ ಸೇರಿ ಸಾಮಾನ್ಯ ಜ್ಞಾನ ಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಡಿವೈಎಸ್ಪಿ ಡಾ.ಚಂದ್ರಶೇಖರ್ ಬರೆಯಿಸಿದ್ದಾರೆ.
Advertisement
ಸರಕಾರಿ ಪ್ರೌಢಶಾಲೆಯನ್ನು ದತ್ತು ಪಡೆದ ಪೊಲೀಸ್ ಅಧಿಕಾರಿಗಳು
09:51 AM Jan 01, 2020 | sudhir |
Advertisement
Udayavani is now on Telegram. Click here to join our channel and stay updated with the latest news.