Advertisement

ಬಂಟ್ವಾಳ : ಎಎಸ್ ಪಿ ನೇತೃತ್ವದಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ, 8 ಮಂದಿ ವಶಕ್ಕೆ

07:08 PM Nov 18, 2021 | Team Udayavani |

ಬಂಟ್ವಾಳ : ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ.

Advertisement

ಬಂಧಿತರು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಎಎಸ್ ಪಿ ರವರ ನೇತೃತ್ವದ ತಂಡ‌ ಹಾಗೂ ಬಂಟ್ವಾಳ‌ ನಗರ ಠಾಣಾ ಪೋಲಿಸರು ಕಾರ್ಯಾಚರಣೆಯಲ್ಲಿ‌ ಭಾಗವಹಿಸಿದ್ದರು.

ಇದನ್ನೂ ಓದಿ : ವಿಎಚ್‌ಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಅಮಾನತು

Advertisement

Udayavani is now on Telegram. Click here to join our channel and stay updated with the latest news.

Next