Advertisement

ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

09:56 PM Mar 20, 2023 | Team Udayavani |

ಕೊಟ್ಟಿಗೆಹಾರ:ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ. ಬೆಲ್ಲದ ಕೊಳೆ, 6 ಲೀ. ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌.

ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next