Advertisement

ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

09:56 PM Mar 20, 2023 | Team Udayavani |

ಕೊಟ್ಟಿಗೆಹಾರ:ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ. ಬೆಲ್ಲದ ಕೊಳೆ, 6 ಲೀ. ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌.

ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next