Advertisement

Udupi ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 3 ಮಂದಿ ವಶಕ್ಕೆ

10:36 PM Oct 02, 2023 | Team Udayavani |

ಉಡುಪಿ: ಸಿಟಿ ಬಸ್‌ ನಿಲ್ದಾಣದ ಬಳಿ ಇರುವ ಖಾಲಿ ಜಾಗದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಅಂದರ್‌ ಬಾಹರ್‌ ಇಸ್ಪೀಟು ಜುಗಾರಿ ಆಟವಾಡುತ್ತಿದ್ದ ಫ‌ಕೀರ, ಶೇಖಪ್ಪ, ಅಶೋಕ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಅವರು ಆಟಕ್ಕೆ ಬಳಸಿದ್ದ 1,150 ರೂ. ನಗದು ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next