Advertisement
ಅರ್ಚಕನ ಬಂಧನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಲಿರುವ ಸೈಂಟ್ ಥಾಮಸ್ ಕಾಲೇಜಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ ಅರ್ಚಕನನ್ನು ಬಂಧಿಸ ಲಾಗಿದೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ 1 ಗಂಟೆಗೆ ಪೊಲೀಸ್ ಕಂಟ್ರೋಲ್ ರೂಮ್ಗೆ ಚೆರಿಕಲ್ ಭಗವತಿ ದೇಗುಲದ ಅರ್ಚಕ ಜಯರಾಮನ್ ಫೋನ್ ಮಾಡಿ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕೇಸು ದಾಖಲಿಸಲಾಗಿದೆ. Advertisement
ರಾಜಕೀಯ ಹಿಂಸೆಗೆ ಸಂವಿಧಾನದಲ್ಲಿ ಸ್ಥಾನವಿಲ್ಲ: ರಾಷ್ಟ್ರಪತಿ ಕೋವಿಂದ್
06:00 AM Aug 07, 2018 | |
Advertisement
Udayavani is now on Telegram. Click here to join our channel and stay updated with the latest news.