Advertisement

Poornachandra Tejaswi: ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ಮಿ ಸ್ಮರಣೆ ಕಾರ್ಯಕ್ರಮ

05:35 PM Apr 05, 2023 | Team Udayavani |

ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಪ್ರತಿಷ್ಠಾನದ ವತಿಯಿಂದ ತೇಜಸ್ವಿ ಸ್ಮರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ನಂದನ್ ಕುಪ್ಪಳ್ಳಿ, ತೇಜಸ್ವಿ ಅವರು ನಮ್ಮನಗಲಿ ಇಂದಿಗೆ 16 ವರ್ಷಗಳು ಕಳೆದಿವೆ. ಆದರೆ ತೇಜಸ್ವಿ ಅವರ ಬದುಕು, ಬರಹ, ಚಿಂತನೆಗಳ ಮೂಲಕ ಇಂದಿಗೂ ಪ್ರಸ್ತುತವಾಗಿದೆ.

Advertisement

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವೂ ಸಕ್ರಿಯವಾಗಿವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತೇಜಸ್ವಿ ಚಿಂತನೆಗಳ ಸಾಕಾರಕ್ಕಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ಮುಂತಾದವರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next