Advertisement

ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಪವರ್‌ ಮ್ಯಾನ್‌ ಸಾವು

03:35 PM Jul 12, 2022 | Team Udayavani |

ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಮೆಸ್ಕಾಂ ಪವರ್‌ ಮ್ಯಾನ್‌ ಮೃತಪಟ್ಟಿರುವ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮಂಗಳವಾರ ಮಧ್ಯಾಹ್ನ ( ಜು.12 ರಂದು ) ನಡೆದಿದೆ.

Advertisement

ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26) ಮೃತ ದುರ್ಧೈವಿ.

ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್‍ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ 2022: ಎನ್ ಡಿಎ ಅಭ್ಯರ್ಥಿ ದ್ರೌಪದಿಗೆ ಶಿವಸೇನಾ ಬೆಂಬಲ: ಉದ್ಧವ್

Advertisement

Udayavani is now on Telegram. Click here to join our channel and stay updated with the latest news.

Next