Advertisement

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

09:14 PM Jul 31, 2021 | Team Udayavani |

ಥಾಣೆ: ದೇಶದ ಧಾನ್ಯ ಮಾರಾಟ ವರ್ತಕರು, ಕೇಂದ್ರ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ, ಯಾವುದೇ ವರ್ತಕರು ತಾವು ಕಟ್ಟಬೇಕಿರುವ ಸರಕು ಮತ್ತು ಸೇವಾ ತೆರಿಗೆ(GST)ಯನ್ನು ಪಾವತಿಸಬಾರದೆಂದು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹಿಸಿದ್ದಾರೆ!

Advertisement

ಅಖೀಲ ಭಾರತ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘ ದ ಉಪಾಧ್ಯಕ್ಷರೂ ಆಗಿರುವ ಅವರು, ಮಹಾರಾಷ್ಟ್ರದ ಉಲ್ಲಾಸ್‌ನಗರ್‌, ಅಂಬರ್‌ನಾಥ್‌ ಪ್ರಾಂತ್ಯಗಳಲ್ಲಿನ ವರ್ತಕರ ಸಮಸ್ಯೆಗಳನ್ನು ಆಲಿಸಿದರು.

ನಂತರ ವರ್ತಕರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಯೇ ಸಂಧಾನಕ್ಕೆ ನಿಮ್ಮ ಮನೆ ಬಾಗಿಲಿಗೆ ಬರುವವರೆಗೂ ಜಿಎಸ್‌ಟಿ ಕಟ್ಟಬೇಡಿ ಎಂದು ಹೇಳಿದರು.

ಇದನ್ನೂ ಓದಿ :ಕಾಸರಗೋಡಿಗೆ ಸರ್ಕಾರಿ,  ಖಾಸಗಿ ಬಸ್ ಸಂಚಾರವಿಲ್ಲ:  ನಳೀನ್ ಕುಮಾರ್ ಕಟೀಲು

Advertisement

Udayavani is now on Telegram. Click here to join our channel and stay updated with the latest news.

Next