Advertisement

ರಾಹುಲ್‌ ಕಾರ್ಯಕ್ರಮ ಯಶಸ್ಸಿಗೆ ಪ್ರಮೋದ್‌ ಕರೆ 

06:50 AM Mar 20, 2018 | Team Udayavani |

ಉಡುಪಿ: ರಾಹುಲ್‌ ಗಾಂಧಿ ಅವರು ಪಡುಬಿದ್ರಿ, ಮುಲ್ಕಿ ಮತ್ತು ಸುರತ್ಕಲ್‌ನಲ್ಲಿ ಮಾ. 20ರಂದು ನಡೆಸುವ ರೋಡ್‌ ಶೋಗಳಲ್ಲಿ ಮತ್ತು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಕಾಂಗ್ರೆಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಕರೆ ನೀಡಿದ್ದಾರೆ. 

Advertisement

ಬೈಂದೂರು, ಕುಂದಾಪುರ, ಉಡುಪಿ ಮೊದಲಾದ ಕಡೆಗಳಲ್ಲಿ ರಾಹುಲ್‌ ಗಾಂಧಿಯವರ ಕಾರ್ಯಕ್ರಮವನ್ನು ಸಮಯದ ಅಭಾವದಿಂದ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next