Advertisement

ಕಾಣಕೋಣ ಪರ್ತಗಾಳಿ ಮಠಕ್ಕೆ ಭೇಟಿ ನೀಡಿ ಪ್ರಮೋದ ಸಾವಂತ್

02:36 PM Jul 24, 2021 | Team Udayavani |

ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಶನಿವಾರ ಕಾಣಕೋಣದಲ್ಲಿರುವ ಪರ್ತಗಾಳಿ ಮಠಕ್ಕೆ ಭೇಟಿ ನೀಡಿ ಹರಿಪಾದ ಸೇರಿದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿಯವರ ಸಮಾಧಿಗೆ ನಮಸ್ಕರಿಸಿದರು.

Advertisement

ಇದನ್ನೂ ಓದಿ:ಗೋವಾ ಜಲಪ್ರಳಯ: ಸಿಎಂ ಪ್ರಮೋದ್ ಸಾವಂತ್ ರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

ನಂತರ ಮುಖ್ಯಮಂತ್ರಿ ಸಾವಂತ್ ರವರು ಶ್ರೀಮಠದ ಪಟ್ಟದ ಶಿಷ್ಯರಾದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಸಮಾಜ ಮತ್ತು ಸಮಾಜದ ಕಲ್ಯಾಣಕ್ಕಾಗಿ ಸ್ವಾಮೀಜಿಯವರ ನಿಸ್ವಾರ್ಥ ಕೊಡುಗೆ ಯಾವಾಗಲೂ ಉಳಿಯುತ್ತದೆ ಎಂದು ಮುಖ್ಯಮಂತ್ರಿ ಸಾವಂತ್ ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next