Advertisement
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟ ಬಳಿಕ ಅಧಿಕಾರ ಪಡೆದ ಅತಿರಥ ಮಹಾರಥರು ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಬೇಕೆಂಬ ಯೋಚನೆ, ಛಲದೊಂದಿಗೆ ಕೆಲಸ ಮಾಡಬೇಕಿತ್ತು. ಕಾರ್ಯಕರ್ತರ ಇಚ್ಛೆ, ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕಿತ್ತು. ಹರ್ಷ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಿತ್ತು. ಹೀಗೆ ಮಾಡಿದ್ದರೆ ರಾಜ್ಯದಲ್ಲಿ ಬಿಜೆಪಿಗೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಯಡಿಯೂರಪ್ಪ ಅವರ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದವರು ಯಾಕೆ ಹೀಗೆ ಮಾಡಿದರು ಅಂತ ಕಾರ್ಯಕರ್ತರಿಗೆ ಬೇಸರವಿದೆ ಎಂದು ಪ್ರತಾಪ ಸಿಂಹ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Advertisement
Karnataka: ಬೊಮ್ಮಾಯಿಗೆ ಪ್ರತಾಪಸಿಂಹ ತಿರುಗೇಟು
10:39 PM Jun 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.