Advertisement

ಪ್ರವೀಣ್‌ ನೆಟ್ಟಾರು ಹತ್ಯೆ: ಶಂಕಿತ ಏಳು ಮಂದಿ ಪೊಲೀಸ್ ವಶಕ್ಕೆ; ತೀವ್ರ ವಿಚಾರಣೆ

12:31 PM Jul 27, 2022 | Team Udayavani |

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಏಳು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement

ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್‌ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿದೆ. ಮೂವರು ಕೇರಳ ಮೂಲದವರು ಎಂದು ಶಂಕಿಸಲಾಗಿದೆ.

ಮಂಗಳವಾರ ರಾತ್ರಿ ಪ್ರವೀಣ್‌ ಕೋಳಿ ಅಂಗಡಿ ಬಳಿ ಮೂವರು ಅಪರಿಚಿತರು ಬೈಕ್‌ ನಲ್ಲಿ ಬಂದು ಪ್ರವೀಣ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯೊಗೊಂಡಿದ್ದ ಪ್ರವೀಣ್‌ ಅವರನ್ನು ಆಸ್ಪತ್ರೆಗೆ  ರವಾನಿಸದರೂ ಅವರು ಮೃತಪಟ್ಟಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next