Advertisement

ತೊಗಾಡಿಯಾ ನಿರಶನ ಶುರು

10:30 AM Apr 18, 2018 | Team Udayavani |

ಅಹ್ಮದಾಬಾದ್‌: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಗೋಹತ್ಯೆ ನಿಷೇಧ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ VHP ಮಾಜಿ ಅಧ್ಯಕ್ಷ ಪ್ರವೀಣ್‌ ಭಾಯ್‌ ತೊಗಾಡಿಯಾ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕಳೆದ ವಾರವಷ್ಟೇ ವಿಎಚ್‌ಪಿಗೆ ನೂತನ ಅಧ್ಯಕ್ಷರು ಆಯ್ಕೆಯಾದ ಬಳಿಕ ರಾಜೀನಾಮೆ ನೀಡಿದ್ದ ತೊಗಾಡಿಯಾ ಅವರು ನಿರಶನ ಕೈಗೊಳ್ಳುವುದಾಗಿ ಘೋಷಿಸಿದ್ದರು. ಅಹ್ಮದಾಬಾದ್‌ನಲ್ಲಿರುವ‌ ವಿಎಚ್‌ಪಿ ಕಚೇರಿ ಮುಂದೆ ಉಪವಾಸ ಆರಂಭಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next