Advertisement
ಈ ಅಮಾನವೀಯ ಕೃತ್ಯದಲ್ಲಿ ಮಡಿದ ಯೋಧರ ಆತ್ಮಗಳಿಗೆ ಶಾಂತಿ ಲಭಿಸುವಂತೆ ಹಾಗೂ ಅವರ ಕುಟುಂಬಗಳಿಗಾಗಿ ರವಿವಾರ ಧರ್ಮ ಪ್ರಾಂತದ ಎಲ್ಲ ಚರ್ಚ್ಗಳಲ್ಲಿ ಬಲಿಪೂಜೆಯ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಗರದ ರೊಜಾರಿಯೋ ಕೆಥೆಡ್ರಲ್ ನಲ್ಲಿ ವಂ| ಜೆ.ಬಿ. ಕ್ರಾಸ್ತಾ, ವಂ| ರೊಕಿ ಫೆರ್ನಾಂಡಿಸ್, ವಂ| ವಿಕ್ಟರ್ ಡಿ’ಸೋಜಾ ನೇತೃತ್ವವಹಿಸಿದ್ದರು.
Advertisement
ಮಡಿದ ವೀರಯೋಧರಿಗಾಗಿ ಚರ್ಚ್ಗಳಲ್ಲಿ ಪ್ರಾರ್ಥನೆ
04:52 AM Feb 18, 2019 | |
Advertisement
Udayavani is now on Telegram. Click here to join our channel and stay updated with the latest news.