Advertisement

ದ್ರೌಪದಿ, ಸೀತೆಗೆ ಅವಹೇಳನ ಮಾಡಿದ ಆರೋಪ: ಕೇಸು ದಾಖಲು

05:52 PM Oct 19, 2022 | Team Udayavani |

ಮಥುರಾ: ದ್ರೌಪದಿ, ಸೀತೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಪ್ರಚಾರಕರೊಬ್ಬರ ಮೇಲೆ ಕೇಸು ದಾಖಲಿಸಲಾಗಿದೆ.

Advertisement

ಉತ್ತರ ಪ್ರದೇಶದ ಮಥುರಾದ ವೃಂದಾವನ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅನಿರುದ್ಧಾಚಾರ್ಯ ಎಂಬಾತ ದ್ರೌಪದಿ, ಸೀತೆಯವರ ಬಗ್ಗೆ ಅವಹೇಳನಕಾರಿಯಾಗಿಯಾಗಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿರುವ ವಿಡಿಯೋ ವೈರಲ್‌ ಆಗಿತ್ತು.

ಈ ಬಗ್ಗೆ ಬಿಜೆಪಿ ಮುಖಂಡ ಪವನ್‌ ಶರ್ಮಾ ಎಂಬುವರು ನೀಡಿದ ದೂರನ್ನು ಆಧರಿಸಿ ಕೇಸು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next