Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.3ರಿಂದ 5ರವರೆಗೆ ಶ್ರೀರಂಗಪಟ್ಟಣ ದಸರಾ ಆಯೋಜಿಸಲಾಗಿದೆ. ಅ.3ರಂದು ಕಿರಂಗೂರು ಬನ್ನಿಮಂಟಪದ ಬಳಿ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವುದರೊಂದಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.
Advertisement
ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಿದ್ಧತೆ
11:22 PM Sep 30, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.