Advertisement
ಫೆ.19 (ಇಂದು) ರಂದು ನಯನಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಎಂ.ವಿ.ರಾಜಶೇಖರನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಗಾಯಕಿ ಮಂಜುಳ ಗುರುರಾಜ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಎಸ್.ಪಿ.ವರದರಾಜು ಆತ್ಮೀಯರ ಬಳಗದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಜಯಮಾಲ, ದೊಡ್ಡ ಹುಲ್ಲೂರು ರುಕ್ಕೋಜಿ, ಎಚ್.ಎಕ.ಗೋವಿಂದಪ್ಪ, ಬಿ.ಎನ್.ಸುಬ್ರಹ್ಮಣ್ಯ ಸೇರಿದಂತೆ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Advertisement
ನಾಳೆ ವರದರಾಜು ಪ್ರಶಸ್ತಿ ಪ್ರದಾನ
06:00 PM Feb 18, 2018 | |
Advertisement
Udayavani is now on Telegram. Click here to join our channel and stay updated with the latest news.