Advertisement

PM ಸ್ವ-ನಿಧಿ ಯೋಜನೆ ವ್ಯಾಪ್ತಿಗೆ ಪತ್ರಿಕಾ ವಿತರಕರು

11:03 PM Sep 12, 2023 | Team Udayavani |

ಬೆಂಗಳೂರು: ಕೇಂದ್ರ ಸರಕಾರ ಪತ್ರಿಕಾ ವಿತರಕರನ್ನು ಕೂಡ ಪಿಎಂ ಸ್ವ-ನಿಧಿ ಯೋಜನೆ ವ್ಯಾಪ್ತಿಗೆ ಸೇರಿಸಿದ್ದು, ಈ ಹಿನ್ನೆಲೆಯಲ್ಲಿ ಈ ಯೋಜನೆಯ ಸವಲತ್ತುಗಳನ್ನು ಪಡೆಯುವಂತೆ ಕರ್ನಾಟಕ ರಾಜ್ಯ ಪತ್ರಿಕಾ ವಿತಕರ ಒಕ್ಕೂಟದ ಅಧ್ಯಕ್ಷ ಶಂಭುಲಿಂಗ ಅವರು ಪತ್ರಿಕಾ ವಿತರಕಲ್ಲಿ ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಕಳೆದ 3 ವರ್ಷಗಳ ಹೋರಾಟದ ಫ‌ಲವಾಗಿ ಇದೀಗ ಕೇಂದ್ರ ಸರಕಾರ ಪತ್ರಿಕಾ ವಿತರಕರನ್ನು ಕೂಡ ಪಿಎಂ ಸ್ವ-ನಿಧಿ ಯೋಜನೆಯಡಿಗೆ ಸೇರಿಸಿದೆ. ಈ ಯೋಜನೆಯಡಿ ಕಿರುಸಾಲ ಸೌಲಭ್ಯಗಳು ದೊರೆಯಲಿದ್ದು, ಸೌಲಸೌಭ್ಯಗಳಿಗಾಗಿ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರನ್ನು ಅವರು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next