Advertisement

ಹುಲಿ ಯೋಜನೆಯ ಸುವರ್ಣ ಮಹೋತ್ಸವ: ಮೈಸೂರು ನಗರಕ್ಕೆ ಆಗಮಿಸಿದ Prime Minister Narendra Modi

10:02 PM Apr 08, 2023 | Team Udayavani |

ಮೈಸೂರು: ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಮೈಸೂರು ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ.

Advertisement

ಈ ವೇಳೆ ಪ್ರಧಾನ ಮಂತ್ರಿಗಳನ್ನು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಪ್ರಧಾನಿ ಮೋದಿ ಭಾನುವಾರ ಸಫಾರಿ ಮಾಡಲಿದ್ದಾರೆ.

ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌಧರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪೊಲೀಸ್ ಆಯುಕ್ತರಾದ ರಮೇಶ್ ಹಾಗೂ ಜನಪ್ರತಿನಿಧಿಗಳು ಇದ್ದರು.

ಇದನ್ನೂ ಓದಿ: ಕಿಚ್ಚ ಸುದೀಪ್ ಟೀಕೆ; ಅನಾರೋಗ್ಯದ ಮನಸ್ಥಿತಿ:Cong, JDS ವಿರುದ್ಧ BJP ಆಕ್ರೋಶ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next