Advertisement
ಉಡುಪಿ ಶ್ರೀ ಕೃಷ್ಣ ಮಠಕ್ಕೂ ಭೇಟಿ ನೀಡಿ ಶ್ರೀಗಳಿಗೆ ಗೌರವ ಸಮರ್ಪಿಸಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿಯಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ 2.30 ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ, ಸಂಜೆ 3 ಗಂಟೆಗೆ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ, ಸಂಜೆ 6.15ಕ್ಕೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. Advertisement
ಮೇ 1 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ
06:40 AM Apr 28, 2018 | |
Advertisement
Udayavani is now on Telegram. Click here to join our channel and stay updated with the latest news.