Advertisement
ಯುದ್ಧ ಸ್ಮಾರಕಕ್ಕೆ ತೆರಳಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಭೂ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆಯ ಅಡ್ಮಿರಲ್ ಸುನೀಲ್ ಲಾಂಬಾ, ವಾಯುಪಡೆಯ ಏರ್ ಮಾರ್ಷಲ್ ಆರ್.ಕೆ.ಎಸ್.ಬದೌರಿಯಾ ಅವರು ಜೊತೆಯಲ್ಲಿದ್ದರು.
Related Articles
Advertisement
543 ಸ್ಥಾನಗಳ ಪೈಕಿ 303 ಸ್ಥಾನಗಳನ್ನು ಗೆದ್ದ ಬಿಜೆಪಿ , ಮೈತ್ರಿಕೂಟದೊಂದಿಗೆ 353 ಸ್ಥಾನಗಳನ್ನು ಗೆಲ್ಲುವ ಮೂಲಕ ಅಭೂತಪೂರ್ವ ಗೆಲುವು ಪಡೆದಿತ್ತು.