Advertisement
ಈ ವೇಳೆ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಹಮೀಲಪೂರಕರ್ ಮಾತನಾಡಿ, ಅಕ್ಷರ ದಾಸೋಹ ನೌಕರರು ದೇಶದಲ್ಲಿ 25 ಲಕ್ಷ ಮಹಿಳೆಯರು, 12 ಕೋಟಿ ಮಕ್ಕಳಿಗೆ ಆಹಾರ ಬೇಯಿಸಿ ಉಣಬಡಿಸುತ್ತಿದ್ದಾರೆ. ಆದರೆ ಮಗುವು ಶಿಕ್ಷಣ ಪಡೆಯಬೇಕೆಂದು ಬಯಸುವಾಗಲೇ ಇದರ ಪೂರಕವಾಗಿ ಕೆಲಸ ಮಾಡುತ್ತಿರುವ ಬಡ ಮಹಿಳೆಯರನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತ ಬಂದಿದೆ. ಈ ಬಾರಿ ಬಜೆಟ್ನಲ್ಲಾದರೂ ಗಮನಹರಿಸಬಹುದೆಂದು ನಿರೀಕ್ಷಿಸಿದ್ದ ಕಾರ್ಮಿಕರಿಗೆ ಮತ್ತೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
Advertisement
ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ
08:51 AM Feb 03, 2019 | |
Advertisement
Udayavani is now on Telegram. Click here to join our channel and stay updated with the latest news.