Advertisement
ಭಾರತೀಯ ವೈದ್ಯ ಪದ್ಧತಿ ಉತ್ತೇಜಿಸಲು ಹಾಗೂ ಸಂಶೋಧನೆಯನ್ನು ಪ್ರೋತ್ಸಾಹಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪ ಮಾಡಲಾಗಿದೆ. ಈಗಾಗಲೇ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದಲೇ ಎಲ್ಲ ಮಾದರಿಯ ವೈದ್ಯಕೀಯ ಕಾಲೇಜುಗಳ ಉಸ್ತುವಾರಿ ನೋಡಿಕೊಳ್ಳಲಾಗುತ್ತಿದೆ. ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಸ್ವಾಯತ್ತ ರೀತಿಯಲ್ಲಿ ಇರಲಿದೆಯೇ ಅಥವಾ ರಾಜೀವ್ ಗಾಂಧಿ ವಿವಿಯ ಅಧೀನದಲ್ಲೇ ಬರಲಿದೆಯೇ ಎಂಬುದರ ಬಗ್ಗೆ ಗೊಂದಲವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಪರಿಣಾಮಕಾರಿ ಯಾಗಿ ಅನುಷ್ಠಾನ ಮಾಡುವ ಬಗ್ಗೆ ಯಾವುದೇ ಕಾರ್ಯಕ್ರಮ ಘೋಷಣೆ ಇಲ್ಲ. ಸಾರ್ವಜನಿಕ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜಿನ ಸ್ಥಾಪನೆಯ ಪ್ರಾಯೋಗಿಕ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ.
Advertisement
ಮೂಲಭೂತ, ಅತ್ಯಗತ್ಯ ಯೋಜನೆಗೆ ಆದ್ಯತೆ
11:24 AM Mar 09, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.