Advertisement

ಹಾಸನ: ಖಾಸಗಿ ಬಸ್‌ಗೆ ಬೆಂಕಿ ; 30 ಮಂದಿ ಪಾರು 

10:38 AM Nov 22, 2017 | |

ಹಾಸನ: ಇಲ್ಲಿನ ಕಂಚಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಎಸಿ ಸ್ಲಿàಪರ್‌ ಬಸ್ಸೊಂದು ತಾಂತ್ರಿಕ ದೋಷದಿಂದ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

Advertisement

ಬೆಂಕಿ ಕಾಣಿಸಿಕೊಂಡಾಗ ಚಾಲಕ ಸಮಯಪ್ರಜ್ಞೆ ಮೆರೆದು 30 ಮಂದಿ ಪ್ರಯಾಣಿಕರನ್ನು ಕೆಳಗಿಳಿಸುವಲ್ಲಿ ನೆರವಾಗಿದ್ದಾನೆ. ಯಾರಿಗೂ ಯಾವುದೇ ಗಾಯವಾಗಿಲ್ಲ ಎಂದು ವರದಿಯಾಗಿದೆ.

ಹಾಸನ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next